ಮಂಗಳೂರು: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಜನರಿಗೆ ಕಷ್ಟವಾಗಬಾರದು ಎಂಬ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರಕಾರವು 3 ತಿಂಗಳು ವಿದ್ಯುತ್ ಬಿಲ್ ಕಟ್ಟುವಲ್ಲಿ ವಿನಾಯಿತಿ ನೀಡಲು ಕೇಂದ್ರ ಸರಕಾರವು ರಾಜ್ಯಗಳಿಗೆ ಸೂಚಿಸಿದೆ.
ಹಣ ಇಲ್ಲದೇ ಇದ್ದರೆ 3 ತಿಂಗಳು ಹಣ ಕಟ್ಟುವಂತೆ ಒತ್ತಾಯ ಹೇರಬಾರದು. ಇದರ ಜೊತೆಗೆ ವಿದ್ಯುತ್ ಸರಬರಾಜು ಮಾಡುವ ಕಂಪನಿಗಳು ಕೂಡಾ ಈ 3 ತಿಂಗಳು ಹಣ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ. ಯಾವುದೇ ಭದ್ರತಾ ಠೇವಣಿ ಇಲ್ಲದೆ ವಿದ್ಯುತ್ ಖರೀದಿಸಬಹುದಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…