ಮಂಗಳೂರು: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಜನರಿಗೆ ಕಷ್ಟವಾಗಬಾರದು ಎಂಬ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರಕಾರವು 3 ತಿಂಗಳು ವಿದ್ಯುತ್ ಬಿಲ್ ಕಟ್ಟುವಲ್ಲಿ ವಿನಾಯಿತಿ ನೀಡಲು ಕೇಂದ್ರ ಸರಕಾರವು ರಾಜ್ಯಗಳಿಗೆ ಸೂಚಿಸಿದೆ.
ಹಣ ಇಲ್ಲದೇ ಇದ್ದರೆ 3 ತಿಂಗಳು ಹಣ ಕಟ್ಟುವಂತೆ ಒತ್ತಾಯ ಹೇರಬಾರದು. ಇದರ ಜೊತೆಗೆ ವಿದ್ಯುತ್ ಸರಬರಾಜು ಮಾಡುವ ಕಂಪನಿಗಳು ಕೂಡಾ ಈ 3 ತಿಂಗಳು ಹಣ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ. ಯಾವುದೇ ಭದ್ರತಾ ಠೇವಣಿ ಇಲ್ಲದೆ ವಿದ್ಯುತ್ ಖರೀದಿಸಬಹುದಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…