ಮಂಗಳೂರು: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಜನರಿಗೆ ಕಷ್ಟವಾಗಬಾರದು ಎಂಬ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರಕಾರವು 3 ತಿಂಗಳು ವಿದ್ಯುತ್ ಬಿಲ್ ಕಟ್ಟುವಲ್ಲಿ ವಿನಾಯಿತಿ ನೀಡಲು ಕೇಂದ್ರ ಸರಕಾರವು ರಾಜ್ಯಗಳಿಗೆ ಸೂಚಿಸಿದೆ.
ಹಣ ಇಲ್ಲದೇ ಇದ್ದರೆ 3 ತಿಂಗಳು ಹಣ ಕಟ್ಟುವಂತೆ ಒತ್ತಾಯ ಹೇರಬಾರದು. ಇದರ ಜೊತೆಗೆ ವಿದ್ಯುತ್ ಸರಬರಾಜು ಮಾಡುವ ಕಂಪನಿಗಳು ಕೂಡಾ ಈ 3 ತಿಂಗಳು ಹಣ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ. ಯಾವುದೇ ಭದ್ರತಾ ಠೇವಣಿ ಇಲ್ಲದೆ ವಿದ್ಯುತ್ ಖರೀದಿಸಬಹುದಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…