ಮುಂಬಯಿ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ವಾಯುಯಾನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ದಿನಕ್ಕೆ 30-35 ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ವಿಶ್ವದ ನಾನಾ ದೇಶಗಳು ಅಂತರರಾಷ್ಟ್ರೀಯ ವಿಮಾನ ಹಾರಾಟಗಳನ್ನು ನಿಲ್ಲಿಸಿವೆ. ಕೊರೊನಾ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತವು ಕೂಡ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. “ಸರ್ಕಾರಿ ಆದೇಶದ ಅನುಸಾರ, ನಾವು ಒಂದು ಕೂಡ ವಾಣಿಜ್ಯ ವಿಮಾನದ ಹಾರಾಟ ನಡೆಸುತ್ತಿಲ್ಲ. ಅದರ ಜತೆಗೆ ದೇಶೀಯ ವಿಮಾನ ಹಾರಾಟವೂ ಇಲ್ಲ. ಇದರಿಂದ ನಮಗೆ ನಿತ್ಯ 30-35 ಕೋಟಿ ನಷ್ಟವಾಗುತ್ತಿದೆ” ಎಂದು ಏರ್ ಇಂಡಿಯಾ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…