ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಿದೆ. ಭಾನುವಾರ ಒಂದೇ ದಿನ 3 ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಹೀಗಾಗಿ ದ ಕ ಜಿಲ್ಲೆಯಲ್ಲಿ ಕಟ್ಟೆಚ್ಚರ ಅಗತ್ಯವಾಗಿದೆ.
ಭಾನುವಾರ 3 ಜನ ಕೊರೊನಾ ವೈರಸ್ ಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸುರತ್ಕಲ್ ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 26ರ ಸಂಜೆ ಕೊರೊನಾ ಸೋಂಕು ಪತ್ತೆಯಾಗಿತ್ತು.
ಭಾನುವಾರ ಬೆಳಗ್ಗೆ ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…