ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಿದೆ. ಭಾನುವಾರ ಒಂದೇ ದಿನ 3 ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಹೀಗಾಗಿ ದ ಕ ಜಿಲ್ಲೆಯಲ್ಲಿ ಕಟ್ಟೆಚ್ಚರ ಅಗತ್ಯವಾಗಿದೆ.
ಭಾನುವಾರ 3 ಜನ ಕೊರೊನಾ ವೈರಸ್ ಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸುರತ್ಕಲ್ ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 26ರ ಸಂಜೆ ಕೊರೊನಾ ಸೋಂಕು ಪತ್ತೆಯಾಗಿತ್ತು.
ಭಾನುವಾರ ಬೆಳಗ್ಗೆ ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…