| ಕೊರೊನಾ ವೈರಸ್ ಕಂಡುಬಂದ 9 ಜಿಲ್ಲೆಗಳು ಮಾ.31 ರವರೆಗೆ ಲಾಕ್ ಡೌನ್ | ಅಗತ್ಯ ಸೇವೆಗಳು ಲಭ್ಯ | ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತ |

March 22, 2020
3:19 PM

ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ.​​ 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು,   ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು  ತಡೆಯುವ ನಿಟ್ಟಿನಲ್ಲಿ  ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು  ಈಗ ಕೈಗೊಳ್ಳಲಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror