| ಕೊರೊನಾ ವೈರಸ್ ಕಂಡುಬಂದ 9 ಜಿಲ್ಲೆಗಳು ಮಾ.31 ರವರೆಗೆ ಲಾಕ್ ಡೌನ್ | ಅಗತ್ಯ ಸೇವೆಗಳು ಲಭ್ಯ | ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತ |

March 22, 2020
3:19 PM

ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ.​​ 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು,   ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು  ತಡೆಯುವ ನಿಟ್ಟಿನಲ್ಲಿ  ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು  ಈಗ ಕೈಗೊಳ್ಳಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror