ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗ ಕೈಗೊಳ್ಳಲಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?