ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗ ಕೈಗೊಳ್ಳಲಾಗಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…