ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗ ಕೈಗೊಳ್ಳಲಾಗಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…