ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗ ಕೈಗೊಳ್ಳಲಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…