ಸುದ್ದಿಗಳು

ಕೊರೊನಾ ವೈರಸ್ | ಗುರುವಾರವೂ ದ ಕ ಜಿಲ್ಲೆಯಲ್ಲಿ ನೆಗೆಟಿವ್ ರಿಪೋರ್ಟ್ | ದೇಶದಲ್ಲಿಒಟ್ಟು 719 ಪ್ರಕರಣ | ರಾಜ್ಯದಲ್ಲಿಒಟ್ಟು 55 ಪ್ರಕರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಸಾಕಷ್ಟು ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಕೂಡ ಯಾವುದೇ ಕೊರೊನಾ ಸೋಂಕು ಪ್ರಕರಣದಲ್ಲಿ ಪಾಸಿಟಿವ್ ಬಂದಿಲ್ಲ.  ಗುರುವಾರದಂದು 46 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ಆ ಮೂಲಕ ಗುರುವಾರದ ತನಕ ಒಟ್ಟು 38051 ಮಂದಿಯನ್ನು ಸ್ಕ್ರೀನಿಂಗ್ ನಡೆಸಲಾಗಿದೆ. ದೊರೆತಿರುವ ಪರೀಕ್ಷಾ ಎಲ್ಲಾ 9 ವರದಿಗಳು ನೆಗೆಟಿವ್ ಆಗಿತ್ತು.

Advertisement
Advertisement

ಆದರೆ ರಾಜ್ಯದಲ್ಲಿ ಗುರುವಾರ ಕೂಡಾ 4 ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 55 ಪ್ರಕರಣ ದಾಖಲಾಗಿದೆ. ದೇಶದಲ್ಲಿ ಗುರುವಾರದಂದು ಒಟ್ಟು 62 ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು 719 ಪ್ರಕರಣ ದಾಖಲಾದಂತಾಗಿದೆ. ಇದರಲ್ಲಿ 45 ಮಂದಿ ಗುಣಮುಖರಾಗಿದ್ದು ಸದ್ಯ 658 ಮಂದಿ ಕೊರೊನಾ ವೈರಸ್ ಸೋಂಕಿತರು ಇದ್ದಾರೆ.

ಚೀನಾದಲ್ಲಿ ಗುರುವಾರ 67 ಹೊಸ ಪ್ರಕರಣ ಪತ್ತೆಯಾದರೆ ಅಮೇರಿಕಾದಲ್ಲಿ 6858 ಹೊಸ ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ದೇಶದಲ್ಲಿ  ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ.ಇತರ ದೇಶಕ್ಕೆ ಹೋಲಿಸಿದರೆ  ಭಾರತ ಈಗ 41 ನೇ ಸ್ಥಾನದಲ್ಲಿ ಇದೆ. ಭಾರತದಲ್ಲಿ ಈಗ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಮುಂದಿನ 14 ದಿನಗಳಲ್ಲಿ  ದೇಶದ ಜನತೆ ನೆಮ್ಮದಿಯ ನಿಟ್ಟಿಸಿರು ಬಿಡಬಹುದು ಎನ್ನುವ ಆಶಾವಾದ ಇದೆ. ಹೀಗಾಗಿ ಈಗ ಜನತೆಯು ಸರಕಾರ ಕೈಗೊಂಡಿರುವ ಲಾಕ್ ಡೌನ್ ಪಾಲನೆ ಮಾಡಿದರೆ ನೆಮ್ಮದಿಯ ದಿನಗಳು ದೇಶದ್ದಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

3 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

3 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

3 hours ago

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

4 hours ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

17 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

18 hours ago