ನವದೆಹಲಿ: ಕೊರೋನಾ (ಕೋವಿಡ್ -19) ಗೆ ಸೂಕ್ತ ಔಷಧಿಯನ್ನು ಕಂಡುಹಿಡಿಯಲಾಗಿದ್ದು ಹಂತ I ಮತ್ತು II ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಭಾರತ್ ಬಯೋಟೆಕ್ನ ಅರ್ಜಿಯನ್ನು ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಅನುಮೋದಿಸಿದ್ದಾರೆ. ಕ್ಲಿನಿಕಲ್ ಪ್ರಯೋಗಗಳನ್ನು ಜುಲೈನಲ್ಲಿ ಭಾರತದಾದ್ಯಂತ ಪ್ರಾರಂಭವಾಗಲಿವೆ.
ಲಸಿಕೆಯ ಪೂರ್ವ-ಕ್ಲಿನಿಕಲ್ ಅಧ್ಯಯನಗಳಿಂದ ಕಂಪನಿಯು ಅದರ ಸುರಕ್ಷತೆ ಮತ್ತು ರಕ್ಷಣಾ ವಿಧಾನಗಳನ್ನು ಭಾರತ್ ಬಯೋಟೆಕ್ ಪ್ರದರ್ಶಿಸಿದ ನಂತರ ಈ ಅನುಮತಿಯನ್ನು ನೀಡಲಾಗಿದೆ.
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…
ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…