Advertisement
MIRROR FOCUS

ಕೊರೊನಾ ವೈರಸ್ ಗೆ ಲಸಿಕೆ | 2 ಕ್ಲಿನಿಕಲ್ ಟ್ರಯಲ್ ಮುಗಿದ ನಂತರ ಲಭಿಸಿದ ಅನುಮತಿ

Share

ನವದೆಹಲಿ: ಕೊರೋನಾ (ಕೋವಿಡ್ -19) ಗೆ ಸೂಕ್ತ ಔಷಧಿಯನ್ನು  ಕಂಡುಹಿಡಿಯಲಾಗಿದ್ದು   ಹಂತ I ಮತ್ತು II ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ಭಾರತ್ ಬಯೋಟೆಕ್‌ನ ಅರ್ಜಿಯನ್ನು ಭಾರತದ ಡ್ರಗ್ ಕಂಟ್ರೋಲರ್ ಜನರಲ್  ಅನುಮೋದಿಸಿದ್ದಾರೆ. ಕ್ಲಿನಿಕಲ್ ಪ್ರಯೋಗಗಳನ್ನು ಜುಲೈನಲ್ಲಿ ಭಾರತದಾದ್ಯಂತ ಪ್ರಾರಂಭವಾಗಲಿವೆ.

ಲಸಿಕೆಯ ಪೂರ್ವ-ಕ್ಲಿನಿಕಲ್ ಅಧ್ಯಯನಗಳಿಂದ ಕಂಪನಿಯು ಅದರ ಸುರಕ್ಷತೆ ಮತ್ತು ರಕ್ಷಣಾ ವಿಧಾನಗಳನ್ನು ಭಾರತ್ ಬಯೋಟೆಕ್  ಪ್ರದರ್ಶಿಸಿದ ನಂತರ ಈ ಅನುಮತಿಯನ್ನು ನೀಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

2 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

10 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

11 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

12 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago