ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಒಂದೇ ದಿನ 17 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 14 ಸ್ಯಾಂಪಲ್ ಗಳ ಪರಿಕ್ಷಾ ವರದಿ ಲಭ್ಯವಾಗಿದ್ದು, ಇದರಲ್ಲಿ 9 ನೆಗೆಟಿವ್ ವರದಿ ಲಭಿಸಿದೆ.ಉಳಿದ ಐದು ಮಂದಿಯ ವರದಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರದಂದು ಎಲ್ಲವೂ ನೆಗೆಟಿವ್ ಪ್ರಕರಣಗಳೇ ದಾಖಲಾಗಿದೆ.
ಆದರೆ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದೆ. ಸೋಮವಾರ ಮತ್ತೆ 17 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 106 ಕ್ಕೆ ಏರಿದೆ. ಒಟ್ಟು ಕೇರಳದಲ್ಲಿ ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 106 ಮಂದಿ ಕಾಸರಗೋಡು ಜಿಲ್ಲೆಯವರು ಎಂಬುದು ದಕ ಜಿಲ್ಲೆಯ ಮಂದಿಯೂ ಆತಂಕದ ಸಂಗತಿಯಾಗಿದೆ.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490