ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಒಂದೇ ದಿನ 17 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 14 ಸ್ಯಾಂಪಲ್ ಗಳ ಪರಿಕ್ಷಾ ವರದಿ ಲಭ್ಯವಾಗಿದ್ದು, ಇದರಲ್ಲಿ 9 ನೆಗೆಟಿವ್ ವರದಿ ಲಭಿಸಿದೆ.ಉಳಿದ ಐದು ಮಂದಿಯ ವರದಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರದಂದು ಎಲ್ಲವೂ ನೆಗೆಟಿವ್ ಪ್ರಕರಣಗಳೇ ದಾಖಲಾಗಿದೆ.
ಆದರೆ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದೆ. ಸೋಮವಾರ ಮತ್ತೆ 17 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 106 ಕ್ಕೆ ಏರಿದೆ. ಒಟ್ಟು ಕೇರಳದಲ್ಲಿ ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 106 ಮಂದಿ ಕಾಸರಗೋಡು ಜಿಲ್ಲೆಯವರು ಎಂಬುದು ದಕ ಜಿಲ್ಲೆಯ ಮಂದಿಯೂ ಆತಂಕದ ಸಂಗತಿಯಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…