ಮಂಗಳೂರು: ಕೊರೊನಾ ವೈರಸ್ ಸೋಂಕಿತರ ಪ್ರಕರಣ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ ಎಲ್ಲಾ ಪರೀಕ್ಷೆಗಳೂ ನೆಗೆಟಿವ್ ಬಂದಿದೆ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಒಂದೇ ದಿನ 17 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 14 ಸ್ಯಾಂಪಲ್ ಗಳ ಪರಿಕ್ಷಾ ವರದಿ ಲಭ್ಯವಾಗಿದ್ದು, ಇದರಲ್ಲಿ 9 ನೆಗೆಟಿವ್ ವರದಿ ಲಭಿಸಿದೆ.ಉಳಿದ ಐದು ಮಂದಿಯ ವರದಿ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯಲ್ಲಿ ಸೋಮವಾರದಂದು ಎಲ್ಲವೂ ನೆಗೆಟಿವ್ ಪ್ರಕರಣಗಳೇ ದಾಖಲಾಗಿದೆ.
ಆದರೆ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಪ್ರಕರಣ ಹೆಚ್ಚುತ್ತಿದೆ. ಸೋಮವಾರ ಮತ್ತೆ 17 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಹೀಗಾಗಿ ಸೋಂಕಿತರ ಸಂಖ್ಯೆ 106 ಕ್ಕೆ ಏರಿದೆ. ಒಟ್ಟು ಕೇರಳದಲ್ಲಿ ಕೇರಳದಲ್ಲಿ 213 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 106 ಮಂದಿ ಕಾಸರಗೋಡು ಜಿಲ್ಲೆಯವರು ಎಂಬುದು ದಕ ಜಿಲ್ಲೆಯ ಮಂದಿಯೂ ಆತಂಕದ ಸಂಗತಿಯಾಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"