ಕೊರೊನಾ ವೈರಸ್ | ದ ಕ ಜಿಲ್ಲೆಗೆ “ಗುಡ್” ಪ್ರೈಡೇ | ಒಟ್ಟು 5 ಮಂದಿ ಡಿಸ್ಚಾರ್ಜ್ | ನೊ ಪಾಸಿಟಿವ್ ಕೇಸ್ |

April 10, 2020
10:26 PM

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ “ಗುಡ್” ಪ್ರೈಡೇ.  ಜಿಲ್ಲೆಯಲ್ಲಿ  ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ ಒಟ್ಟು  5 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Advertisement
Advertisement

ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಶುಕ್ರವಾರದಂದೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಈ ನಡುವೆ ಮಾ. 21ರಂದು ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ತಕ್ಷಣ ಆರೋಗ್ಯ ಇಲಾಖೆ ಅವರಿಗೆ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ 402 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ನಡುವೆ ಕಾಸರಗೋಡಿನಲ್ಲಿ   ಶುಕ್ರವಾರ ಮೂವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 163ಕ್ಕೆ ತಲುಪಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !
June 24, 2025
10:26 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!
June 24, 2025
7:08 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group