ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ “ಗುಡ್” ಪ್ರೈಡೇ. ಜಿಲ್ಲೆಯಲ್ಲಿ ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ ಒಟ್ಟು 5 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಶುಕ್ರವಾರದಂದೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಈ ನಡುವೆ ಮಾ. 21ರಂದು ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ತಕ್ಷಣ ಆರೋಗ್ಯ ಇಲಾಖೆ ಅವರಿಗೆ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ 402 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ನಡುವೆ ಕಾಸರಗೋಡಿನಲ್ಲಿ ಶುಕ್ರವಾರ ಮೂವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 163ಕ್ಕೆ ತಲುಪಿದೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…