ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ “ಗುಡ್” ಪ್ರೈಡೇ. ಜಿಲ್ಲೆಯಲ್ಲಿ ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ ಒಟ್ಟು 5 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಶುಕ್ರವಾರದಂದೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಈ ನಡುವೆ ಮಾ. 21ರಂದು ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ತಕ್ಷಣ ಆರೋಗ್ಯ ಇಲಾಖೆ ಅವರಿಗೆ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ 402 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ನಡುವೆ ಕಾಸರಗೋಡಿನಲ್ಲಿ ಶುಕ್ರವಾರ ಮೂವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 163ಕ್ಕೆ ತಲುಪಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…