ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಶುಕ್ರವಾರ “ಗುಡ್” ಪ್ರೈಡೇ. ಜಿಲ್ಲೆಯಲ್ಲಿ ಶುಕ್ರವಾರವೂ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ. ಅದಕ್ಕಿಂತಲೂ 12 ಮಂದಿ ಸೋಂಕಿತರಲ್ಲಿ ಒಟ್ಟು 5 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಶುಕ್ರವಾರದಂದೂ ಕೂಡ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಈ ನಡುವೆ ಮಾ. 21ರಂದು ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳು ಪತ್ತೆಯಾಗಿತ್ತು. ತಕ್ಷಣ ಆರೋಗ್ಯ ಇಲಾಖೆ ಅವರಿಗೆ ತೀವ್ರ ನಿಗಾದಲ್ಲಿರಿಸಿ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ವಿವರ ನೀಡಿದರು. ಇದುವರೆಗೆ 402 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ನಡುವೆ ಕಾಸರಗೋಡಿನಲ್ಲಿ ಶುಕ್ರವಾರ ಮೂವರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 163ಕ್ಕೆ ತಲುಪಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…