Advertisement
ಸುದ್ದಿಗಳು

ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 1 ಪಾಸಿಟಿವ್ | ಕಾಸರಗೋಡಿನಲ್ಲಿ 2 ಪಾಸಿಟಿವ್ | ಸುಳ್ಯದಲ್ಲಿ ಮುಂಜಾಗ್ರತಾ ಕ್ರಮ |

Share

ಮಂಗಳೂರು/ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಂಗಳವಾರ ಒಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.  ಈ ಮೂಲಕ ರಾಜ್ಯದಲ್ಲಿ ಒಟ್ಟು101 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.  ಇದೇ ಸಂದರ್ಭ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಂದು 2 ಪಾಸಿಟಿವ್ ಪ್ರಕರಣಗಳು  ದೃಢಪಟ್ಟಿವೆ. ಉಡುಪಿಯಲ್ಲಿ  ಯಾವುದೇ ಪ್ರಕರಣ ಕಂಡುಬಂದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸುಳ್ಯ ಮೂಲಕ ವ್ಯಕ್ತಿಯಾಗಿರುವ 34 ವರ್ಷದ ಯುವಕ ದುಬೈನಿಂದ ಆಗಮಿಸಿದ್ದ.  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ಈ ಯುವಕ ಮಾ. 18 ರಂದು ವಿದೇಶದಿಂದ ಬಂದಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭದಲ್ಲಿ ಕೊರೊನಾ ವೈರಸ್ ನ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋ ಕ್ವಾರಂಟೆನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಾ.28 ರಂದು ಸುಳ್ಯ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ. ಪರೀಕ್ಷಾ ವರದಿ ಮಾ.31 ರ ಮಂಗಳವಾರ ಲಭ್ಯವಾಗಿದ್ದು ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಈ ಯುವಕ ಸದ್ಯ ಆರೋಗ್ಯವಾಗಿದ್ದ ಯಾವುದೇ ಆತಂಕವಿಲ್ಲ. ಚಿಕಿತ್ಸೆ ಮುಂದುವರಿದೆ.

ಮಂಗಳವಾರದಂದು ಒಟ್ಟು 41 ಮಂದಿ ಸ್ಕ್ರೀನಿಂಗ್ ಗೆ ಒಳಪಟ್ಟಿದ್ದು ಇದುವರೆಗೆ  5875 ಮಂದಿ ನಿಗಾದಲ್ಲಿದ್ದಾರೆ.

ಕಾಸರಗೋಡಿನಲ್ಲಿ  2  ಕೊರೊನಾ ವೈರಸ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ.

ಸುಳ್ಯದಲ್ಲಿ  ಮುಂಜಾಗ್ರತಾ ಕ್ರಮ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ನಿವಾಸಿಯಾದ ದುಬೈಯಿಂದ ಆಗಮಿಸಿದ ಯುವಕನಿಗೆ ಕೊರೊನಾ ವೈರಸ್ ಪಾಸಿಟವ್ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ  ಈ ಯುವಕನ ನೇರ ಸಂಪರ್ಕದಲ್ಲಿ ಇದ್ದವರನ್ನು  ಹಾಗೂ ಆತನ ಸಂಪರ್ಕದಲ್ಲಿದ್ದವರನ್ನು ಹೋಕ್ವಾರಂಟೇನ್ ಗೆ ಸಿದ್ಧತೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಸಿ್ದ್ಧತೆಗೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಸಿದ್ಧತೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

20 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago