ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ 16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಉಡುಪಿಯಲ್ಲಿ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…