ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ 16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಉಡುಪಿಯಲ್ಲಿ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.