ಸುದ್ದಿಗಳು

ಕೊರೊನಾ ವೈರಸ್ | ದ ಕ ಜಿಲ್ಲೆಯಲ್ಲಿ 16 ನೆಗೆಟಿವ್ – 1 ಪಾಸಿಟಿವ್ | ರಾಜ್ಯದಲ್ಲಿ ಒಟ್ಟು 110 ಪ್ರಕರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ  ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ  16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ   ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.

Advertisement
Advertisement

 ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.

ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ  ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.

ಇದೇ ವೇಳೆ ಉಡುಪಿಯಲ್ಲಿ  ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

16 minutes ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

37 minutes ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

4 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

4 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

4 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago