ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ 16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಉಡುಪಿಯಲ್ಲಿ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…