ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ 16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಉಡುಪಿಯಲ್ಲಿ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…