ಮಂಗಳೂರು: ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಬುಧವಾರ 17 ಮಂದಿಯ ವರದಿ ಬಂದಿದ್ದು ಇದರಲ್ಲಿ 16 ಮಂದಿಯ ಪರೀಕ್ಷಾ ವದರಿ ನೆಗೆಟಿವ್ ಬಂದಿದ್ದು 1 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಪುತ್ತೂರು ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ.
ಮಾ.20 ರಂದು ಪುತ್ತೂರು ಮೂಲಕ 43 ವರ್ಷದ ಪುರುಷ ದುಬೈನಿಂದ ಬಂದಿದ್ದರು. ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿದ್ದರು. ಇದೀಗ ಸೋಂಕು ದೃಢಪಟ್ಟಿದೆ.
ಬುಧವಾರದಂದು 16 ಮಂದಿಯ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು 43 ಮಂದಿ ಕ್ವಾಂರೆಟೈನ್ ನಲ್ಲಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುವ ಮೂಲಕ 110 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಉಡುಪಿಯಲ್ಲಿ ಪಾಸಿಟವ್ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಬುಧವಾರ ಕೂಡಾ ಕೊರೊನಾ ವೈರಸ್ ಪಾಸಿಟಿವ್ ವರದಿಗಳು ಬಂದಿವೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…