Advertisement
ಸುದ್ದಿಗಳು

ಕೊರೊನಾ ವೈರಸ್ | ಪರಿಸ್ಥಿತಿ ಹದಗೆಡುತ್ತಿದೆ- ಎಚ್ಚರಿಕೆಯಿಂದ ಇರಲು ವಿಶ್ವ ಆರೋಗ್ಯ ಸಂಸ್ಥೆಯಿಂದ 5 ದೇಶಗಳಿಗೆ ಎಚ್ಚರಿಕೆ

Share

ಕೊರೊನಾ ವೈರಸ್ ಬಗ್ಗೆ ಕೆಲವು ದೇಶಗಳು ಜಾಗರೂಕರಾಗಿರಬೇಕು ಎಂದು  ಎಚ್ಚರಿಕೆ ಸಂದೇಶವನ್ನು  ವಿಶ್ವ ಆರೋಗ್ಯ ಸಂಸ್ಥೆ(WHO)  ನೀಡಿದೆ. ಅಮೇರಿಕಾ ಸೇರಿದಂತೆ 5 ದೇಶಗಳು ಕೊರೊನಾ ಬಗ್ಗೆ ಜಾಗೃತವಾಗಿರಬೇಕು, ತಪ್ಪಿದಲ್ಲಿ  ಅಪಾಯವೂ ಇನ್ನಷ್ಟು ಇದೆ ಎಂದೂ ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

Advertisement
Advertisement
Advertisement
Advertisement

ಕೊರೊನಾ ವೈರಸ್ ಹರಡುವಿಕೆ ಕಡಿಮೆಯಾಗಿದೆ ಹೀಗಾಗಿ ಕೊರೊನಾ ವೈರಸ್ ಪ್ರಭಾವ ತಗ್ಗಿಸಿದೆ ಎನ್ನುತ್ತಲೇ ವೈರಸ್ ಹರಡುವ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ್ದು,  ಕೊರೊನಾ ವೈರಸ್ ಅಧಿಕ ಪ್ರಮಾಣದಲ್ಲಿ ಪಾಸಿಟಿವ್ ಇರುವ ದೇಶಗಳು ಅತೀ ಎಚ್ಚರಿಕೆಯಿಂದ ಇರಬೇಕು ಎಂದು  ಹೇಳಿದೆ. ಈ ಪಟ್ಟಿಯಲ್ಲಿ  ಭಾರತವೂ ಇದೆ.   ಕೊರೊನಾ ವೈರಸ್ ಮೂಲಕ ವಿಶ್ವದ ಪರಿಸ್ಥಿತಿ ಹದಗೆಡುತ್ತಿದೆ. ಕಳೆದ 10 ದಿನಗಳ ದಾಖಲೆಗಳನ್ನು ನೋಡಿದರೆ, ಒಂಬತ್ತನೇ ದಿನದಲ್ಲಿ 1,00,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ, ಈಗೀಗ ಬೆಚ್ಚಿ ಬೀಳಿಸುವ ಅಂಕಿ ಅಂಶಗಳು ಲಭ್ಯವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಹೇಳಿದೆ.

Advertisement

ಪರಿಸ್ಥಿತಿಯನ್ನು ಸುಧಾರಿಸುವುದಾಗಿ ಹೇಳಿಕೊಳ್ಳುತ್ತಿರುವ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು, ಸ್ವಯಂ-ತೃಪ್ತಿ ದೊಡ್ಡ ಅಪಾಯವಾಗಿದೆ ಮತ್ತು ವಿಶ್ವದ ಹೆಚ್ಚಿನ ಜನರು ಇನ್ನೂ ಅಪಾಯದಲ್ಲಿದ್ದಾರೆ. ಸಾಂಕ್ರಾಮಿಕ ರೋಗದಿಂದಲೇ ಭಯಪಡುತ್ತಿರುವುದು ಆರು ತಿಂಗಳಿಗಿಂತಲೂ ಹೆಚ್ಚು ಸಮಯವಾಗಿದೆ ಮತ್ತು ಈಗ ಪರಿಸ್ಥಿತಿಯನ್ನು ಗಮನಿಸಿದರೆ,  ಎಲ್ಲಾ ದೇಶಗಳೂ ಜಾಗೃತವಾಗಿರಬೇಕಿದೆ ಎಂದು ಹೇಳಿದೆ.

ವಿಶ್ವದ ದಾಖಲೆ ಪ್ರಕಾರ ಕೊರೊನಾ ವೈರಸ್  ಜಾಗತಿಕವಾಗಿ 72 ಲಕ್ಷಕ್ಕೂ  ಹೆಚ್ಚು ಜನರಿಗೆ ಸೋಂಕು ತಗುಲಿವೆ.  4 ಲಕ್ಷಕ್ಕೂ ಅಧಿಕ ಜನರು ಸಾಂಕ್ರಾಮಿಕ ರೋಗದಿಂದ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.  ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ  ಭಾರತವು 6 ನೇ ಸ್ಥಾನದಲ್ಲಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

12 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

12 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

12 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

12 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

19 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

20 hours ago