Advertisement
ಸುದ್ದಿಗಳು

ಕೊರೊನಾ ವೈರಸ್ | ಪರಿಸ್ಥಿತಿ ಹದಗೆಡುತ್ತಿದೆ- ಎಚ್ಚರಿಕೆಯಿಂದ ಇರಲು ವಿಶ್ವ ಆರೋಗ್ಯ ಸಂಸ್ಥೆಯಿಂದ 5 ದೇಶಗಳಿಗೆ ಎಚ್ಚರಿಕೆ

Share

ಕೊರೊನಾ ವೈರಸ್ ಬಗ್ಗೆ ಕೆಲವು ದೇಶಗಳು ಜಾಗರೂಕರಾಗಿರಬೇಕು ಎಂದು  ಎಚ್ಚರಿಕೆ ಸಂದೇಶವನ್ನು  ವಿಶ್ವ ಆರೋಗ್ಯ ಸಂಸ್ಥೆ(WHO)  ನೀಡಿದೆ. ಅಮೇರಿಕಾ ಸೇರಿದಂತೆ 5 ದೇಶಗಳು ಕೊರೊನಾ ಬಗ್ಗೆ ಜಾಗೃತವಾಗಿರಬೇಕು, ತಪ್ಪಿದಲ್ಲಿ  ಅಪಾಯವೂ ಇನ್ನಷ್ಟು ಇದೆ ಎಂದೂ ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

Advertisement

ಕೊರೊನಾ ವೈರಸ್ ಹರಡುವಿಕೆ ಕಡಿಮೆಯಾಗಿದೆ ಹೀಗಾಗಿ ಕೊರೊನಾ ವೈರಸ್ ಪ್ರಭಾವ ತಗ್ಗಿಸಿದೆ ಎನ್ನುತ್ತಲೇ ವೈರಸ್ ಹರಡುವ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ್ದು,  ಕೊರೊನಾ ವೈರಸ್ ಅಧಿಕ ಪ್ರಮಾಣದಲ್ಲಿ ಪಾಸಿಟಿವ್ ಇರುವ ದೇಶಗಳು ಅತೀ ಎಚ್ಚರಿಕೆಯಿಂದ ಇರಬೇಕು ಎಂದು  ಹೇಳಿದೆ. ಈ ಪಟ್ಟಿಯಲ್ಲಿ  ಭಾರತವೂ ಇದೆ.   ಕೊರೊನಾ ವೈರಸ್ ಮೂಲಕ ವಿಶ್ವದ ಪರಿಸ್ಥಿತಿ ಹದಗೆಡುತ್ತಿದೆ. ಕಳೆದ 10 ದಿನಗಳ ದಾಖಲೆಗಳನ್ನು ನೋಡಿದರೆ, ಒಂಬತ್ತನೇ ದಿನದಲ್ಲಿ 1,00,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ, ಈಗೀಗ ಬೆಚ್ಚಿ ಬೀಳಿಸುವ ಅಂಕಿ ಅಂಶಗಳು ಲಭ್ಯವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಹೇಳಿದೆ.

ಪರಿಸ್ಥಿತಿಯನ್ನು ಸುಧಾರಿಸುವುದಾಗಿ ಹೇಳಿಕೊಳ್ಳುತ್ತಿರುವ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು, ಸ್ವಯಂ-ತೃಪ್ತಿ ದೊಡ್ಡ ಅಪಾಯವಾಗಿದೆ ಮತ್ತು ವಿಶ್ವದ ಹೆಚ್ಚಿನ ಜನರು ಇನ್ನೂ ಅಪಾಯದಲ್ಲಿದ್ದಾರೆ. ಸಾಂಕ್ರಾಮಿಕ ರೋಗದಿಂದಲೇ ಭಯಪಡುತ್ತಿರುವುದು ಆರು ತಿಂಗಳಿಗಿಂತಲೂ ಹೆಚ್ಚು ಸಮಯವಾಗಿದೆ ಮತ್ತು ಈಗ ಪರಿಸ್ಥಿತಿಯನ್ನು ಗಮನಿಸಿದರೆ,  ಎಲ್ಲಾ ದೇಶಗಳೂ ಜಾಗೃತವಾಗಿರಬೇಕಿದೆ ಎಂದು ಹೇಳಿದೆ.

ವಿಶ್ವದ ದಾಖಲೆ ಪ್ರಕಾರ ಕೊರೊನಾ ವೈರಸ್  ಜಾಗತಿಕವಾಗಿ 72 ಲಕ್ಷಕ್ಕೂ  ಹೆಚ್ಚು ಜನರಿಗೆ ಸೋಂಕು ತಗುಲಿವೆ.  4 ಲಕ್ಷಕ್ಕೂ ಅಧಿಕ ಜನರು ಸಾಂಕ್ರಾಮಿಕ ರೋಗದಿಂದ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.  ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ  ಭಾರತವು 6 ನೇ ಸ್ಥಾನದಲ್ಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago