Advertisement
ಸುದ್ದಿಗಳು

ಕೊರೊನಾ ವೈರಸ್ | ಪರಿಸ್ಥಿತಿ ಹದಗೆಡುತ್ತಿದೆ- ಎಚ್ಚರಿಕೆಯಿಂದ ಇರಲು ವಿಶ್ವ ಆರೋಗ್ಯ ಸಂಸ್ಥೆಯಿಂದ 5 ದೇಶಗಳಿಗೆ ಎಚ್ಚರಿಕೆ

Share

ಕೊರೊನಾ ವೈರಸ್ ಬಗ್ಗೆ ಕೆಲವು ದೇಶಗಳು ಜಾಗರೂಕರಾಗಿರಬೇಕು ಎಂದು  ಎಚ್ಚರಿಕೆ ಸಂದೇಶವನ್ನು  ವಿಶ್ವ ಆರೋಗ್ಯ ಸಂಸ್ಥೆ(WHO)  ನೀಡಿದೆ. ಅಮೇರಿಕಾ ಸೇರಿದಂತೆ 5 ದೇಶಗಳು ಕೊರೊನಾ ಬಗ್ಗೆ ಜಾಗೃತವಾಗಿರಬೇಕು, ತಪ್ಪಿದಲ್ಲಿ  ಅಪಾಯವೂ ಇನ್ನಷ್ಟು ಇದೆ ಎಂದೂ ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

ಕೊರೊನಾ ವೈರಸ್ ಹರಡುವಿಕೆ ಕಡಿಮೆಯಾಗಿದೆ ಹೀಗಾಗಿ ಕೊರೊನಾ ವೈರಸ್ ಪ್ರಭಾವ ತಗ್ಗಿಸಿದೆ ಎನ್ನುತ್ತಲೇ ವೈರಸ್ ಹರಡುವ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ್ದು,  ಕೊರೊನಾ ವೈರಸ್ ಅಧಿಕ ಪ್ರಮಾಣದಲ್ಲಿ ಪಾಸಿಟಿವ್ ಇರುವ ದೇಶಗಳು ಅತೀ ಎಚ್ಚರಿಕೆಯಿಂದ ಇರಬೇಕು ಎಂದು  ಹೇಳಿದೆ. ಈ ಪಟ್ಟಿಯಲ್ಲಿ  ಭಾರತವೂ ಇದೆ.   ಕೊರೊನಾ ವೈರಸ್ ಮೂಲಕ ವಿಶ್ವದ ಪರಿಸ್ಥಿತಿ ಹದಗೆಡುತ್ತಿದೆ. ಕಳೆದ 10 ದಿನಗಳ ದಾಖಲೆಗಳನ್ನು ನೋಡಿದರೆ, ಒಂಬತ್ತನೇ ದಿನದಲ್ಲಿ 1,00,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ, ಈಗೀಗ ಬೆಚ್ಚಿ ಬೀಳಿಸುವ ಅಂಕಿ ಅಂಶಗಳು ಲಭ್ಯವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಹೇಳಿದೆ.

ಪರಿಸ್ಥಿತಿಯನ್ನು ಸುಧಾರಿಸುವುದಾಗಿ ಹೇಳಿಕೊಳ್ಳುತ್ತಿರುವ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು, ಸ್ವಯಂ-ತೃಪ್ತಿ ದೊಡ್ಡ ಅಪಾಯವಾಗಿದೆ ಮತ್ತು ವಿಶ್ವದ ಹೆಚ್ಚಿನ ಜನರು ಇನ್ನೂ ಅಪಾಯದಲ್ಲಿದ್ದಾರೆ. ಸಾಂಕ್ರಾಮಿಕ ರೋಗದಿಂದಲೇ ಭಯಪಡುತ್ತಿರುವುದು ಆರು ತಿಂಗಳಿಗಿಂತಲೂ ಹೆಚ್ಚು ಸಮಯವಾಗಿದೆ ಮತ್ತು ಈಗ ಪರಿಸ್ಥಿತಿಯನ್ನು ಗಮನಿಸಿದರೆ,  ಎಲ್ಲಾ ದೇಶಗಳೂ ಜಾಗೃತವಾಗಿರಬೇಕಿದೆ ಎಂದು ಹೇಳಿದೆ.

ವಿಶ್ವದ ದಾಖಲೆ ಪ್ರಕಾರ ಕೊರೊನಾ ವೈರಸ್  ಜಾಗತಿಕವಾಗಿ 72 ಲಕ್ಷಕ್ಕೂ  ಹೆಚ್ಚು ಜನರಿಗೆ ಸೋಂಕು ತಗುಲಿವೆ.  4 ಲಕ್ಷಕ್ಕೂ ಅಧಿಕ ಜನರು ಸಾಂಕ್ರಾಮಿಕ ರೋಗದಿಂದ ಈವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.  ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಲ್ಲಿ  ಭಾರತವು 6 ನೇ ಸ್ಥಾನದಲ್ಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

19 minutes ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

16 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago