ಸುದ್ದಿಗಳು

ಕೊರೊನಾ ವೈರಸ್ ಭೀತಿ | ಮಾನಸಿಕ ಖಿನ್ನತೆಗೆ ಒಳಗಾಗಿ ಪೆಟ್ರೋಲ್ ಬಂಕ್ ನೌಕರ ಆತ್ಮಹತ್ಯೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಂಟ್ವಾಳ: ಪೆಟ್ರೋಲ್ ಪಂಪ್ ಉದ್ಯೋಗಿಯಾಗಿದ್ದ ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮದ ಅಬ್ಬೆಟ್ಟು ಎಂಬಲ್ಲಿಯ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿ(56)  ತನಗೆ ಈ ಸೋಂಕು ತಗುಲಿದ್ದಲ್ಲಿ ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ  ಗುರುವಾರ ತಡರಾತ್ರಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಇತ್ತೀಚೆಗೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿರುವ ತನಗೂ ತಗುಲಿರಬಹುದು ಎಂದು ಭಯಗೊಂಡಿದ್ದ ಸದಾಶಿವ ಶೆಟ್ಟಿ ಅವರು ಇನ್ನು  ವೈರಸ್  ತನ್ನಿಂದಾಗಿ ಮನೆಯವರಿಗೂ ಹರಡಬಹುದೆಂದು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

2 minutes ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

14 minutes ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

20 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

23 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

24 hours ago

ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ

ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…

24 hours ago