ಸುಳ್ಯ: ಸುಳ್ಯದ ತುರ್ತು ಸೇವಾ ತಂಡವಾದ ವಿಖಾಯ ಸಮಿತಿಯು ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ಮನೆಯಲ್ಲೇ ಇರಿ ಎಂಬ ಸರಕಾರದ ಆದೇಶದನ್ವಯ ಸುಳ್ಯದ ಬಹುತೇಕ ವಿಖಾಯ ಕಾರ್ಯಕರ್ತರು ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕ್ಕೊಂಡಿದ್ದಾರೆ. ಮಾಸ್ಕ್ ಗಳನ್ನು ಜಿಲ್ಲಾ ವಿಖಾಯ ಸಮಿತಿಯ ಸೂಚನೆಯಂತೆ ಸಾರ್ವಜನಿಕರಿಗೆ ವಿತರಿಸಲಿದ್ದೇವೆ ಎಂದು ಸುಳ್ಯ ವಿಖಾಯ ಸಮಿತಿಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಇಂದು ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…
ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…