ಸುಳ್ಯ: ಸುಳ್ಯದ ತುರ್ತು ಸೇವಾ ತಂಡವಾದ ವಿಖಾಯ ಸಮಿತಿಯು ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ಮನೆಯಲ್ಲೇ ಇರಿ ಎಂಬ ಸರಕಾರದ ಆದೇಶದನ್ವಯ ಸುಳ್ಯದ ಬಹುತೇಕ ವಿಖಾಯ ಕಾರ್ಯಕರ್ತರು ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕ್ಕೊಂಡಿದ್ದಾರೆ. ಮಾಸ್ಕ್ ಗಳನ್ನು ಜಿಲ್ಲಾ ವಿಖಾಯ ಸಮಿತಿಯ ಸೂಚನೆಯಂತೆ ಸಾರ್ವಜನಿಕರಿಗೆ ವಿತರಿಸಲಿದ್ದೇವೆ ಎಂದು ಸುಳ್ಯ ವಿಖಾಯ ಸಮಿತಿಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…