ಸುಳ್ಯ: ಸುಳ್ಯದ ತುರ್ತು ಸೇವಾ ತಂಡವಾದ ವಿಖಾಯ ಸಮಿತಿಯು ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ಮನೆಯಲ್ಲೇ ಇರಿ ಎಂಬ ಸರಕಾರದ ಆದೇಶದನ್ವಯ ಸುಳ್ಯದ ಬಹುತೇಕ ವಿಖಾಯ ಕಾರ್ಯಕರ್ತರು ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕ್ಕೊಂಡಿದ್ದಾರೆ. ಮಾಸ್ಕ್ ಗಳನ್ನು ಜಿಲ್ಲಾ ವಿಖಾಯ ಸಮಿತಿಯ ಸೂಚನೆಯಂತೆ ಸಾರ್ವಜನಿಕರಿಗೆ ವಿತರಿಸಲಿದ್ದೇವೆ ಎಂದು ಸುಳ್ಯ ವಿಖಾಯ ಸಮಿತಿಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…