ಸುಳ್ಯ: ಸುಳ್ಯದ ತುರ್ತು ಸೇವಾ ತಂಡವಾದ ವಿಖಾಯ ಸಮಿತಿಯು ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕೊಂಡಿದೆ.
ಮನೆಯಲ್ಲೇ ಇರಿ ಎಂಬ ಸರಕಾರದ ಆದೇಶದನ್ವಯ ಸುಳ್ಯದ ಬಹುತೇಕ ವಿಖಾಯ ಕಾರ್ಯಕರ್ತರು ಮಾಸ್ಕ್ ತಯಾರಿಯಲ್ಲಿ ತೊಡಗಿಸಿಕ್ಕೊಂಡಿದ್ದಾರೆ. ಮಾಸ್ಕ್ ಗಳನ್ನು ಜಿಲ್ಲಾ ವಿಖಾಯ ಸಮಿತಿಯ ಸೂಚನೆಯಂತೆ ಸಾರ್ವಜನಿಕರಿಗೆ ವಿತರಿಸಲಿದ್ದೇವೆ ಎಂದು ಸುಳ್ಯ ವಿಖಾಯ ಸಮಿತಿಯ ಕಾರ್ಯದರ್ಶಿ ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…