ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…