ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…