ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…