ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…