ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…