ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…