ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…