ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…