ಬೆಂಗಳೂರು: ಸೌದಿ ಪ್ರವಾಸ ಮುಗಿಸಿ ಬಂದಿದ್ದ ಮಹಾರಾಷ್ಟ್ರದ 65 ವರ್ಷದ ವೃದ್ಧರೊಬ್ಬರು ಮುಂಬೈಯ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾದರು. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಗೆ ಒಟ್ಟು 11 ಮಂದಿ ಬಲಿಯಾಗಿದ್ದಾರೆ. ಅದರಲ್ಲೂ ಮಹಾರಾಷ್ಟ್ರದಲ್ಲಿ 4 ನೇ ಬಲಿ ಇದಾಗಿದೆ.
ಮಾ.23 ರ ಸಂಜೆಯವರೆಗೆ ದೇಶದಲ್ಲಿ ಒಟ್ಟು 468 ಕೊರೊನಾ ವೈರಸ್ ಸೋಂಕು ಇರುವ ಪ್ರಕರಣ ಪತ್ತೆಯಾಗಿದೆ. ಜ.30 ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ಮಾ 2 ಹಾಗೂ 3 ರಂದು ತಲಾ 3 ಪ್ರಕರಣ ಪತ್ತೆಯಾಗುವ ಮೂಲಕ 9 ಪ್ರಕರಣ ಬೆಳಕಿಗೆ ಬಂದಿತ್ತು. ಮಾ.4 ರಂದು ಒಮ್ಮಲೇ 23 ಮಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆ ಬಳಿಕ ಕೊರೊನಾ ಸೋಂಕಿತ ಪ್ರಕರಣ ಏರುತ್ತಲೇ ಇದೆ. ಮಾ.17 ರಿಂದ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…