ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಕ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭ ಪಡಿತರ ಮೇಲೆ ಅವಲಂಬನೆಯಾಗಿರುವ ಜನರಿಗೆ ಸಮಸ್ಯೆಯಾಗದಂತೆ ಎರಡು ತಿಂಗಳ ರೇಶನ್ ಒಮ್ಮೆಲೇ ನೀಡಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಕೊರೊನಾ ವೈರಸ್ ಭಯದಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಜನರು ಪಡಿತರ ಅಲವಂಬಿಸಿ ಇದ್ದಾರೆ. ಅವರಿಗೆ ಕಷ್ಟವಾಗಬಾರದು ಎನ್ನುವ ದೃಷ್ಟಿಯಿಂದ ಏಪ್ರಿಲ್ ಹಾಗೂ ಮೇ ತಿಂಗಳ ಆಹಾರ ಧಾನ್ಯವನ್ನು ನೀಡಲಾಗುತ್ತಿದೆ. ಮಾ.23 ರಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…