ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಕ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭ ಪಡಿತರ ಮೇಲೆ ಅವಲಂಬನೆಯಾಗಿರುವ ಜನರಿಗೆ ಸಮಸ್ಯೆಯಾಗದಂತೆ ಎರಡು ತಿಂಗಳ ರೇಶನ್ ಒಮ್ಮೆಲೇ ನೀಡಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಕೊರೊನಾ ವೈರಸ್ ಭಯದಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಜನರು ಪಡಿತರ ಅಲವಂಬಿಸಿ ಇದ್ದಾರೆ. ಅವರಿಗೆ ಕಷ್ಟವಾಗಬಾರದು ಎನ್ನುವ ದೃಷ್ಟಿಯಿಂದ ಏಪ್ರಿಲ್ ಹಾಗೂ ಮೇ ತಿಂಗಳ ಆಹಾರ ಧಾನ್ಯವನ್ನು ನೀಡಲಾಗುತ್ತಿದೆ. ಮಾ.23 ರಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…