ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ 29 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಕ್ವಾರಂಟೈನ್ ಕೇಂದ್ರದಲ್ಲಿ ಇವರ ಗಂಟಲು ದ್ರವದ ಪರೀಕ್ಷೆಗೊಳಪಡಿಸಿದಾಗ ಕೊರೊನಾ ದೃಢವಾಗಿದೆ. ಮುಂಬೈಯಿಂದ ಆಗಮಿಸಿದ ಈ ಯುವತಿ ಕ್ವಾರಂಟೈನ್ ನಲ್ಲಿದ್ದರು. ಈ ಮೂಲಕ ದ.ಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಇದೀಗ 62ಕ್ಕೆ ಏರಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 105 ಕೊರೊನಾ ವೈರಸ್ ಕೇಸ್ಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. 105 ಪ್ರಕರಣಗಳ ಪೈಕಿ 83 ಜನರು ಮಹಾರಾಷ್ಟ್ರ ನಂಟು ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಒಂದೇ ಕಡೆ 45 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ 9 ಕೇಸ್ ಹಾಗೂ ಹಾಸನಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…