ಕೊರೊನಾ ವೈರಸ್ ಸೋಂಕು ಹೊಂದಿದ್ದ 69 ವರ್ಷದ ವೃದ್ಧರೊಬ್ಬರು ಸೂರತ್ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭ ವಡೋದರದ ಆಸ್ಪತ್ರೆಯಲ್ಲಿ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆದರೆ ಕೊರೊನಾ ಸೋಂಕು ಈ ಮಹಿಳೆಗೆ ಇರುವುದು ದೃಢಪಟ್ಟಿಲ್ಲ ಎಂದು ಗುಜರಾತ್ ಸರಕಾರದ ಆರೋಗ್ಯ ಇಲಾಖೆ ಹೇಳಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…